ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…