ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.
ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.
ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.
ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…