News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

35

ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಮೊದಲ ಹತ್ತು ಆರೋಗ್ಯಕರ ರಾಜ್ಯಗಳು

  1. ಕೇರಳ
  2. ಆಂಧ್ರ ಪ್ರದೇಶ
  3. ಮಹಾರಾಷ್ಟ್ರ
  4. ಗುಜರಾತ್
  5. ಪಂಜಾಬ್
  6. ಹಿಮಾಚಲ ಪ್ರದೇಶ
  7. ಜಮ್ಮು -ಕಾಶ್ಮೀರ
  8. ಕರ್ನಾಟಕ
  9. ತಮಿಳುನಾಡು
  10. ತೆಲಂಗಾಣ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.