News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಜ್ಯೋತಿಷ್ಯ

ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

33

ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಮೊದಲ ಹತ್ತು ಆರೋಗ್ಯಕರ ರಾಜ್ಯಗಳು

  1. ಕೇರಳ
  2. ಆಂಧ್ರ ಪ್ರದೇಶ
  3. ಮಹಾರಾಷ್ಟ್ರ
  4. ಗುಜರಾತ್
  5. ಪಂಜಾಬ್
  6. ಹಿಮಾಚಲ ಪ್ರದೇಶ
  7. ಜಮ್ಮು -ಕಾಶ್ಮೀರ
  8. ಕರ್ನಾಟಕ
  9. ತಮಿಳುನಾಡು
  10. ತೆಲಂಗಾಣ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ವಿಷ್ಣು ಹಾಡಿಗೆ ಅವಮಾನ ಮಾಡಿದ್ರ!ಹಾಗಾದ್ರೆ ದಿವಾಕರ್ ನಿವೇದಿತಾ ನಡುವೆ ನಡೆದ ವಾಗ್ವಾದ ಏನು?ತಿಳಿಯಲು ಮುಂದೆ ಓದಿ…

    ನಿನ್ನೆಯ ಬಿಗ್‌ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ‌ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…