ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ಹತ್ತು ಆರೋಗ್ಯಕರ ರಾಜ್ಯಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…