ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ಹತ್ತು ಆರೋಗ್ಯಕರ ರಾಜ್ಯಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….