ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ಹತ್ತು ಆರೋಗ್ಯಕರ ರಾಜ್ಯಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.