ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.

ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ

ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.