ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.

ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ

ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…