ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.
ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ
ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.