ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.
ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ
ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.