ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2252

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…