News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2251

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…