ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…