News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2246

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…