News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

56

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…