News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

61

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.   ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್‌ಪೇಸ್ಟ್…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….