News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

61

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.