News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

61

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…