ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.
ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.
ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.
1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.