News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

59

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…