News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

39

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ