ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ.

ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ.
ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು.

149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು.
ಸಮೀಕ್ಷೆಗೊಳಪಡಿಸಲಾಗಿದ್ದ ವ್ಯಕ್ತಿಗಳ ಹೃದಯ ಬಡಿತವನ್ನು ಸೆಷನ್ ನಲ್ಲಿಯೂ ಸಂಗೀತ ನಿಲ್ಲುವುದಕ್ಕೆ ಅಥವಾ ನಿಶಬ್ದ ಮೂಡುವುದಕ್ಕೂ 5 ನಿಮಿಷಗಳ ಮುನ್ನ ಮಾಪನ ಮಾಡಲಾಗಿತ್ತು. ಇದರ ಜೊತೆಗೆ ಆಂಕ್ಸೈಟಿ ಮಟ್ಟವನ್ನೂ ಮಾಪನ ಮಾಡಲಾಗಿತ್ತು,

ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಇನ್ನು ಯೋಗ ಸಂಗೀತ ಕೇಳುತ್ತಿದ್ದವರ ಆಂಕ್ಸೈಟಿ (ಆತಂಕ ಮಟ್ಟ) ಮಟ್ಟ ಕಡಿಮೆಯಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳಿದ ನಂತರ ಹಾಗೂ ಯಾವುದೇ ಸಂಗೀತ ಕೇಳದಿದ್ದಾಗ ಆಂಕ್ಸೈಟಿ ಮಟ್ಟ ಹೆಚ್ಚಿರುವುದು ಸಮೀಕ್ಷೆಯಲ್ಲಿ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.