News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

675

ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು.

ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.

ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮ, ಶೀತವನ್ನು ಗುಣಪಡಿಸುವ ಶಕ್ತಿ ಬೆಲ್ಲಕ್ಕಿದೆ. ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು.

ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚಗಿರುವಾಗಲೇ ತಿನ್ನುವುದ್ರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗುತ್ತದೆ. ಕೀಲು ನೋವಿನ ಸಮಸ್ಯೆಯಿರುವವರು ಪ್ರತಿದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು.

ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ. ಪ್ರತಿದಿನ ಬೆಲ್ಲ ತಿನ್ನುವುದ್ರಿಂದ ಚರ್ಮ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.

ಪ್ರತಿದಿನ ಬೆಲ್ಲ ತಿಂದ ನಂತ್ರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದ್ರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸವನ್ನು ಬೆಲ್ಲ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…