ಆರೋಗ್ಯ, ಉಪಯುಕ್ತ ಮಾಹಿತಿ

ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

673

ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು.

ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.

ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮ, ಶೀತವನ್ನು ಗುಣಪಡಿಸುವ ಶಕ್ತಿ ಬೆಲ್ಲಕ್ಕಿದೆ. ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು.

ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚಗಿರುವಾಗಲೇ ತಿನ್ನುವುದ್ರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗುತ್ತದೆ. ಕೀಲು ನೋವಿನ ಸಮಸ್ಯೆಯಿರುವವರು ಪ್ರತಿದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು.

ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ. ಪ್ರತಿದಿನ ಬೆಲ್ಲ ತಿನ್ನುವುದ್ರಿಂದ ಚರ್ಮ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.

ಪ್ರತಿದಿನ ಬೆಲ್ಲ ತಿಂದ ನಂತ್ರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದ್ರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸವನ್ನು ಬೆಲ್ಲ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…