ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ ಮಾಡಲು ಆಗಮಿಸಿದ್ದಾರೆ.

ಆದರೆ ಮತ್ತೊಂದು ಶಾಲೆಯ ಬಳಿ ಹೆಲ್ಮೆಟ್ ತೆಗೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.. ಹೌದು ಹೆಲ್ಮೆಟ್ ತೆಗೆದು ನೋಡಿದಾಗ ವಿಷಕಾರಿ ಹಾವಿನ ಬಾಲ ಮಾತ್ರ ಸಿಕ್ಕಿದೆ.. ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ವಿಯಾಗಿದೆ. ಹೌದು ಹೆಲ್ಮೆಟ್ ಒಳಗೆ ವಿಷಕಾರಿ ಹಾವೊಂದು ಸಿಕ್ಕಿಕೊಂಡಿತ್ತು.. ಅದನ್ನು ನೋಡದೆ ರಂಜಿತ್ ಹೆಲ್ಮೆಟ್ ಹಾಕಿಕೊಂಡಿದ್ದರು.. ಆದರೆ ಅವರ ಗಮನಕ್ಕೆ ಬಾರದೆ ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ಚಿಯಾಗಿ ಸತ್ತಿದೆ.. ಬಾಲ ಮಾತ್ರ ಉಳಿದಿದೆ.. ಹೆಲ್ಮೆಟ್ ತೆರೆದು ನೋಡಿದಾಗ ಅದು ವಿಷಕಾರಿ ಹಾವಿನ ಬಾಲ ಎಂದು ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ..

ರಂಜಿತ್ ಅವರ ದೇಹದಲ್ಲಿ ವಿಷ ಸೇರಿರಬಹುದಾ ಎಂದು ಪರೀಕ್ಷೆ ಮಾಡಿಸಿದ್ದಾರೆ.. ಆದರೆ ಅದೃಷ್ಟವಶಾತ್ ಹಾವು ಕಚ್ಚಿರಲಿಲ್ಲ.. ಬದಲಾಗಿ ಅದೇ ಅಪ್ಪಚ್ಚಿಯಾಗಿ ಸತ್ತು ಹೋಗಿದೆ.. ಆನಂತರ ಮನೆಗೆ ಬಂದ ರಂಜಿತ್ ಹೆಲ್ಮೆಟ್ ಅನ್ನು ಸುಟ್ಟು ಹಾಕಿದ್ದಾರೆ. ಆತುರಾತುರವಾಗಿ ಶೂಗಳಾಗಲಿ ಹೆಲ್ಮೆಟ್ ಗಳನ್ನಾಗಲಿ ಹಾಕಿಕೊಳ್ಳುವ ಮುನ್ನ ಒಳಗೇನಿದೆ ಎಂದು ಎರಡು ಸೆಕೆಂಡ್ ಗಮನಿಸಿ ನಂತರ ಬಳಸಿದರೆ ಇಂತಹ ಅನಾಹುತಗಳು ಆಗುವುದು ತಪ್ಪುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…