ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…