ಉಪಯುಕ್ತ ಮಾಹಿತಿ

ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

371

ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ.

ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ.

ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ ಮದುವೆಯಾಗದಿರಲು ಇನ್ನೂ ಅನೇಕ ಕಾರಣಗಳಿವೆ.

ಒಂದೇ ಗೋತ್ರದವರು ಮದುವೆಯಾದ್ರೆ ಸಂತಾನ ಸರಿಯಾಗಿರುವುದಿಲ್ಲಂತೆ. ಮಕ್ಕಳು ವಿಕಲಾಂಗರಾಗ್ತಾರೆ. ಇಲ್ಲವೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಾರಂತೆ. ಗೋತ್ರವನ್ನು ಮೂರು ರೀತಿ ನೋಡಲಾಗುತ್ತದೆ. ಹುಡುಗ, ಹುಡುಗಿ ಗೋತ್ರ, ಅವ್ರ ತಂದೆ-ತಾಯಿ ಗೋತ್ರ ಹಾಗೂ ಅಜ್ಜಿಯ ಗೋತ್ರ. ಈ ಮೂರು ಗೋತ್ರ ಹೊಂದಾಣಿಕೆಯಾದ್ರೆ ಮಾತ್ರ ಮದುವೆಯಾಗಬೇಕು. ಇಲ್ಲವಾದ್ರೆ ಮದುವೆ ತುಂಬಾ ದಿನ ನಡೆಯುವುದಿಲ್ಲವೆಂಬ ನಂಬಿಕೆಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಕರ್ನಾಟಕ, ಸಿನಿಮಾ

    ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

    ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…