ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.
ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ. ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.
ಅತಿಥಿಗೃಹಗಳು ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ.
ರಾಘವೇಂದ್ರಆಚಾರ್ಯ : 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು ೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ, ೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….