ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು.
ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು ಅಲೆಕ್ಸಾಂಡರ್ ಹೇಳಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತ ಅಲೆಕ್ಸಾಂಡರ್ ಪರೀಕ್ಷೆಗೆಂದು ಆಸ್ಪತ್ರೆಗೆ ಹೋದಾಗ ತನಗೆ ಕೆಳ ಮಟ್ಟದ ಮೆದುಳು ಕ್ಯಾನ್ಸರ್ ಗೆಡ್ಡೆ ಇರುವುದು ಪತ್ತೆಯಾಗಿದೆ.
ಅಂದಹಾಗೆ ತಮ್ಮ ಪತಿ ಕೆವಿನ್ ಅವರಿಂದ ವಿವಾಹದ ಕೊಡುಗೆಯಾಗಿರುವ ಅಲಿಯಾನ ಜತೆ ಅಲೆಕ್ಸಾಂಡರ್ ಡ್ರೆಸ್ಸೇಜ್ ಸ್ಪರ್ಧೆಯಲ್ಲಿ ಭಾಗವಹಿಸಿದ ಖುಷಿ ಹಂಚಿಕೊಂಡಿದ್ದಾರೆ. ಹಾಗೆಯೇ 2015 ರಲ್ಲಿ ಮೊದಲ ಬಾರಿಗೆ ಅನಾರೋಗ್ಯಕ್ಕೆ ತುತ್ತಾದರಂತೆ. ನನ್ನ ಮೊದಲ ಡ್ರೆಸ್ಸೇಜ್ ಸ್ಪರ್ಧೆ ಮುಗಿದ ಕೆಲವೇ ದಿನಗಳಲ್ಲಿ ರೋಗಗ್ರಸ್ತವಾದೆ. ದಿನವೊಂದಕ್ಕೆ 14 ರಿಂದ 15 ಬಾರಿ ರೊಗಗ್ರಸ್ತವಾಗುತ್ತಿದೆ. ಸಾಕಷ್ಟು ಬಾರಿ ಔಷಧವನ್ನು ತೆಗೆದುಕೊಂಡಿದ್ದೇನೆ. ಆದರೂ ಗುಣಮುಖವಾಗಿರಲಿಲ್ಲ. ಅಲ್ಲದೆ, ಭಯಾನಕ ವಾಸನೆ ಬರುತ್ತಿತ್ತು ಎಂದಿದ್ದಾರೆ.
ಬಳಿಕ ನಾನು ಕೆಲವು ದಿನಗಳವರೆಗೆ ತವರು ಮನೆಗೆ ಹೋದೆ. ಸುಮಾರು 5-6 ವಾರಗಳವರೆಗೆ ಅಲಿಯಾನಳನ್ನು ನೋಡಲೇ ಇಲ್ಲ. ಮರಳಿ ಬಂದ ಬಳಿಕ ಅವಳ ಪ್ರತಿಕ್ರಿಯೆ ತುಂಬಾ ವಿಚಿತ್ರವಾಗಿತ್ತು. ನನ್ನ ತಲೆಯ ಒಂದು ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು. ಬಳಿಕ ಮೆದುಳು ಗಡ್ಡೆ ಇದೆ ಎಂಬುದು ಗೊತ್ತಾಗಿ, ಲಿವಿಂಗ್ಸ್ಟನ್ನಲ್ಲಿರುವ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾದೆವು. ಬಳಿಕ ಆಲಿಗೋಡೆಂಡ್ರೊಗ್ಲಿಯೊಮಾ ಮೆದುಳು ಗಡ್ಡೆಗೆ ಚಿಕಿತ್ಸೆ ನೀಡಿದರು ಎಂದು ತಿಳಿಸಿದ್ದಾರೆ.
ಚಿಕಿತ್ಸೆಯ ಬಳಿಕವು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾಗಿ ಅಲೆಕ್ಸಾಂಡರ್ ಹೇಳಿಕೊಂಡಿದ್ದಾರೆ. ಕ್ರಮೇಣ ಚೇತರಿಸಿಕೊಂಡ ಅಲೆಕ್ಸಾಂಡರ್ಗೆ ಆಕೆಯ ಕುದುರೆ ಅಲಿಯಾನ ಸಾಥ್ ನೀಡಿದ್ದನ್ನು ಸ್ಮರಿಸಿದ್ದಾರೆ. ಇದೀಗ ಅಲೆಕ್ಸಾಂಡರ್ ಮೆದುಳು ಗಡ್ಡೆ ಕುರಿತಾದ ಸಂಶೋಧನೆ ಮಾಡುತ್ತಿದ್ದು, ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…