ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ನನ್ನ ಪತ್ನಿ ಸಂಗೀತಾ ಆರ್ಥೋಪೆಡಿಕ್ ವಾರ್ಡ್ನಲ್ಲಿ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಕಡಿಮೆ ಇದ್ದ ಕಾರಣ ಎಕ್ಸ್ ರೇ ರೂಮಿಗೆ ಆಕೆಯನ್ನು ಪುರುಷನ ಜೊತೆ ಕಳುಹಿಸಲಾಯಿತು. ಇದನ್ನು ನೋಡಿ ನಾನು ಅಸಹಾಯಕನಾಗಿದ್ದೆ. ನನ್ನ ಪತ್ನಿಗೆ ಚಿಕಿತ್ಸೆ ದೊರೆಯಬೇಕು ಎಂಬ ಒಂದೇ ಕಾರಣದಿಂದ ಆಕೆಯನ್ನು ಆ ಸ್ಟ್ರೆಚರ್ನಲ್ಲಿ ಹೋಗಲು ಅನುಮತಿ ನೀಡಿದೆ ಎಂದು ಸಂಗೀತಾ ಅವರ ಪತಿ ಧಮೇಂದ್ರ ತಿಳಿಸಿದ್ದಾರೆ.

ಒಂದೇ ಸ್ಟ್ರೆಚರ್ನಲ್ಲಿ ಏಕೆ ಇಬ್ಬರು ಇದ್ದೀರಿ ಎಂದು ಸಂಗೀತಾ ಅವರನ್ನು ಪ್ರಶ್ನಿಸಿದಾಗ “ವೈದ್ಯರು ಈ ರೀತಿ ಹೋಗುವಂತೆ ಆದೇಶ ನೀಡಿದ್ದರು. ಈ ರೀತಿ ಸ್ಟ್ರೆಚರ್ನಲ್ಲಿ ಹೋಗುವುದರಿಂದ ಕಷ್ಟವಾಗುತ್ತದೆ ಎಂದು ನಾವು ಅವರಿಗೆ ತಿಳಿಸಿದ್ದೆ” ಎಂದು ಹೇಳಿದ್ದಾರೆ.ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯ ಅಧಿಕ್ಷಕ ಡಾ. ಪಿ.ಎಸ್ ಠಾಕೂರ್ ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಗೆ, ನರ್ಸ್, ವಾರ್ಡ್ ಬಾಯ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಠಾಕೂರ್ ಅವರು, ಇಲ್ಲಿ ಸ್ಟ್ರೆಚರ್ ಹಾಗೂ ಇತರ ಸೌಲಭ್ಯಗಳ ಕೊರತೆ ಇದೆ ಎಂದು ತಿಳಿಸಿದ್ದಾರೆ.ವೈದ್ಯರು ನಮಗೆ ಕೊಟ್ಟ ಸಮಯದಲ್ಲಿ ಮಾತ್ರ ಅವರು ವಾರ್ಡ್ ಗೆ ಭೇಟಿ ನೀಡುತ್ತಾರೆ. ಅವರ ಡ್ಯೂಟಿ ಸಮಯ ಮುಗಿದು ಹೋದರೆ ಅವರು ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಸಂಗೀತಾ ಪತಿ ಧಮೇಂದ್ರ ವೈದ್ಯರ ವಿರುದ್ಧ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….