ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.

25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.

ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.

ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.

ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…