ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.

25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.

ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.

ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.

ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.