ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.

25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.

ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.

ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.

ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…