News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

77

ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…