ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!