ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.