ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…