News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

78

ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…