ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ – ಚಿಟಿಕೆ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…