News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರೆಸಿಪಿ

ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

805

ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ – ಚಿಟಿಕೆ

ಮಾಡುವ ವಿಧಾನ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.

ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನದ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…