ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…