News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

122

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸುದ್ದಿ

    50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.  ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.  ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….