ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…