News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

88

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.