ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.