ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…