ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..