News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

89

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…