ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್ನ ಗ್ರಾಮೀಣ ಬ್ಯಾಂಕಿಗೆ.
In Odisha, A woman dragged her 100-year-old mother to the Bank on a cot. She wanted to get pension money,but bank manager demanded physical verification.
— Sandeep Dhar (@sandeepdhar10) June 15, 2020
Dear @narendramodi can’t v perform verification at home for our aged citizens? pic.twitter.com/Bc14PK9Ojq
ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.